Loading
July 21, 2026
Subscribe
July 21, 2026

ವಿಶೇಷ

ಸರ್ವರಿಗೂ ಪ್ರೇರಣಾದೀಪ- ಕೃ. ರುಕ್ಮಿಣಿ

ನುಡಿ ನಮನ ರಾಷ್ಟ್ರ ಸೇವಿಕಾ ಸಮಿತಿಯ ಪೂರ್ವ ಅಖಿಲ ಭಾರತ ಸಹ ಕಾರ್ಯವಾಹಿಕಾ ಆಗಿದ್ದ ರುಕ್ಮಿಣಿ ಅಕ್ಕನವರು ಮೇ 21ರ...
The essence of Yoga in Sarvagna's Vachanas

ಸರ್ವಜ್ಞನ ವಚನದಲ್ಲಿ ಯೋಗಸಾರ

ವಚನ ಸಾಹಿತ್ಯ ಪ್ರತಿಯೊಬ್ಬರಿಗೂ ವಿನೂತನವಾದ ಚೈತನ್ಯವನ್ನು ನೀಡುತ್ತದೆ. ಮನಸ್ಸನ್ನು ಅರಳಿಸಿ ಬುದ್ಧಿ-ಕ್ರಿಯೆಗಳಲ್ಲಿ ಬದಲಾವಣೆಯ ಕಂಪನವನ್ನು ಉಂಟುಮಾಡುವ ಶಕ್ತಿ ವಚನಗಳಿಗಿದೆ. ಎಷ್ಟು...
Conservation of Sri Keshaveshwara Temple in Agrahara Belaguli village

ಸಂರಕ್ಷಣೆಯ ಹಾದಿಯಲ್ಲಿ‘ಶ್ರೀ ಕೇಶವೇಶ್ವರ ದೇವಾಲಯ’

ನನಗೆ ಬಾಲ್ಯದಿಂದಲೂ ಐತಿಹಾಸಿಕ ದೇವಾಲಯಗಳ ಬಗ್ಗೆ ಒಂದು ರೀತಿಯ ಅವ್ಯಕ್ತವಾದ ಸೆಳೆತವಿದೆ. ಗೋಪಾಲಕೃಷ್ಣ ಅಡಿಗರ ಕವನ ‘ಯಾವ ಮೋಹನ ಮುರಳಿ...
The saga of achievements of dedicated personalities

ಸಮರ್ಪಿತ ವ್ಯಕ್ತಿತ್ವಗಳ ಸಾಧನಾಗಾಥೆ

ಸಂಘದ ಪ್ರಚಾರಕರಾದ ನಮ್ಮ ಪ್ರೀತಿಯ ಶ್ರೀಧರ್ ಅವರು 1974ರಲ್ಲಿ ನಮ್ಮ (ಅಂದಿನ) ತರೀಕೆರೆ ತಾಲ್ಲೂಕಿಗೆ ‘ತಾಲ್ಲೂಕು ಪ್ರಚಾರಕ್’ ಆಗಿ ಬಂದು...

ಸಬಲ ಸಮಾಜ ನಿರ್ಮಾಣದತ್ತ ಮಾಧವಸೃಷ್ಟಿ

ಸುಂದರ ಪರ್ವತಮಾಲೆ, ನಿತ್ಯಹರಿದ್ವರ್ಣದ ಗಿಡಮರಗಳ ರಾಶಿ, ಸಮೀಪದಲ್ಲೇ ಕಂಡುಬರುವ ಆಚೆ-ಈಚೆಯಿಂದ ಹರಿಯುವ ಅಶ್ವಿನಿ ಖಡ್ಡ್ – ಶಿಲ್ಲಿ ನದಿಗಳ ಸಂಗಮಸ್ಥಳ...
"A new definition of relationships… DINK, Live-in, and the changing minds of the youth"

ಸಂಬಂಧಗಳ ಹೊಸ ವ್ಯಾಖ್ಯಾನ…

DINK, Live-in ಮತ್ತು ಬದಲಾಗುತ್ತಿರುವ ಯುವ ಮನಸ್ಸು ಒಂದು ಕಾಲದಲ್ಲಿ ಜೀವನದ ಪಯಣಕ್ಕೆ ಒಂದು ನಿಶ್ಚಿತ ದಾರಿಯಿತ್ತು. ವಿದ್ಯಾಭ್ಯಾಸ, ಉದ್ಯೋಗ...
Medicinal jamun fruit the panacea of ​​health

ವನೌಷಧಿ ನೇರಳೆ ಹಣ್ಣು: ಆರೋಗ್ಯದ ಸಂಜೀವಿನಿ

ಪ್ರಕೃತಿಯು ನಮಗೆ ಆಯಾ ಋತುಮಾನಕ್ಕೆ ಅನುಗುಣವಾಗಿ ವೈವಿಧ್ಯಮಯ ಹಣ್ಣುಗಳನ್ನು ಉಡುಗೊರೆಯಾಗಿ ನೀಡುತ್ತದೆ. ಅಂತಹವುಗಳಲ್ಲಿ ಅಪ್ಪಟ ಭಾರತೀಯ ಮೂಲದ ನೇರಳೆ ಹಣ್ಣು...
home minister priyank kharge Speaking about RSS

ರಾಷ್ಟ್ರೀಯ ಸ್ವಯಂಸೇವಕ ಸಂಘದತ್ತ ಗೃಹಸಚಿವರ ಚಿತ್ತ

ಇತಿಹಾಸ ಎಂದೂ ಸುಳ್ಳು ಹೇಳುವುದಿಲ್ಲ. ಭಾರತದ ರಾಜಕೀಯ ಇತಿಹಾಸದ ಪುಟ ತಿರುವಿದರೆ ಒಂದು ಅಚ್ಚರಿಯ ಸತ್ಯ ಗೋಚರಿಸುತ್ತದೆ. ರಾಷ್ಟ್ರೀಯ ಸ್ವಯಂಸೇವಕ...
theatrical form of national thought: Dr Keshav Baliram Hedgewar

ರಾಷ್ಟ್ರಚಿಂತನೆಯ ರಂಗರೂಪ:‘ಯುಗಪ್ರವರ್ತಕ ಡಾ. ಹೆಡಗೆವಾರ್’

ರಂಗಭೂಮಿ ಎನ್ನುವುದು ಕೇವಲ ಕಲ್ಪನೆಗಳ ಲೋಕವಲ್ಲ; ಅದು ಸಮಾಜದ ಜಾಗೃತಿ ಮತ್ತು ಇತಿಹಾಸದ ಪುನರುತ್ಥಾನದ ಪ್ರಬಲ ಮಾಧ್ಯಮ. ರಾಷ್ಟ್ರೀಯ ಸ್ವಯಂಸೇವಕ...
Ayodhya Ram Mndir

ರಾಮ ಮಂದಿರದಲ್ಲಿ ನಡೆದ ಕಳ್ಳತನ ಸಾರ್ವಜನಿಕ ನಂಬಿಕೆಗೆ ಬಗೆದ ದ್ರೋಹ; ಈಗ ಬೇಕಿದೆ ವ್ಯವಸ್ಥೆಯ ಸುಧಾರಣೆ

ಅಯೋಧ್ಯೆಯ ರಾಮ ಜನ್ಮಭೂಮಿ ದೇವಾಲಯದ ಕೆಲವು ಸಿಬ್ಬಂದಿ ವರ್ಗದವರಿಂದ ಕಾಣಿಕೆಗಳ ಕಳ್ಳತನ ನಡೆದಿರುವ ವಿವಾದವು ದೇಶದ ಪ್ರತಿಯೊಬ್ಬ ಸದ್ವಿಚಾರವಂತ ವ್ಯಕ್ತಿಯನ್ನು...

ರಸಋಷಿಯ ಕಾವ್ಯಶಿಲ್ಪ: ಹಾಲನು ಮಾರಿ ಹರಿಯನು ಕೊಳ್ಳುವ ಹಂಬಲ

“ನಾನೃಷಿಃ ಕುರುತೇ ಕಾವ್ಯಂ” ಎಂಬುದೊಂದು ಸಂಸ್ಕೃತದ ಸುಭಾಷಿತ. ಋಷಿಯಲ್ಲದವನು ಕಾವ್ಯ ರಚಿಸಲಾರ ಎಂಬುದು ಇದರ ಅರ್ಥ. ಋಷಿ ಎಂದ ಕೂಡಲೇ...

ಮೌನವಾಗುತ್ತಿರುವ ಪುಸ್ತಕಗಳು, ನೆನಪಿನ ಪುಟಗಳು ಮತ್ತು ಬದಲಾದ ಆದ್ಯತೆಗಳು

ಒಂದು ಕಾಲದಲ್ಲಿ ಮನೆಗಳಲ್ಲಿ ದೇವರ ಕೋಣೆಯ ನಂತರ ಅತ್ಯಂತ ಗೌರವ ಪಡೆದ ಜಾಗ ಪುಸ್ತಕಗಳ ಕಪಾಟು ಆಗಿತ್ತು. ಹೊಸ ಪುಸ್ತಕ...
An India free of corruption is possible only if the silence is broken

ಮೌನ ಮುರಿದರಷ್ಟೇ ಭ್ರಷ್ಟಾಚಾರಮುಕ್ತ ಭಾರತ

ಸಮಾಜವನ್ನು ಹೊರಗಿನಿಂದ ನಾಶಮಾಡುವ ಶತ್ರುಗಳನ್ನು ಗುರುತಿಸುವುದು ಸುಲಭ. ಆದರೆ ಒಳಗಿನಿಂದ ನಿಧಾನವಾಗಿ ಕೊರೆಯುವ ಅಪಾಯಗಳನ್ನು ಗುರುತಿಸುವುದು ಕಷ್ಟ. ಇಂದು ಮಾನವ...

ಮಿಥ್ಯಕ್ಕೆ ಹೆಚ್ಚಿನ ದರ, ಗ್ರಾಹಕ ಪ್ರಜ್ಞೆ ಮತ್ತು ಮರೀಚಿಕೆಯಾಗುತ್ತಿರುವ ಸತ್ಯ

“ಸುಳ್ಳು ಹೇಳಿದಷ್ಟು ಹಣ ಜಾಸ್ತಿ.. ಕೇಳುವವರು ಯಾರು?”– ಇಂದಿನ ಮಾರುಕಟ್ಟೆ ಪ್ರಪಂಚದ ಅಲಿಖಿತ ನಿಯಮವಿದು. ಸುಳ್ಳನ್ನೇ ಬಂಡವಾಳವಾಗಿಸಿಕೊಂಡು, ಭ್ರಮೆಯ ಲೋಕವನ್ನು...

ಭೋಜಶಾಲಾ: ಇತಿಹಾಸ, ವಿವಾದ ಮತ್ತು ನ್ಯಾಯ

ಮಧ್ಯಪ್ರದೇಶದ ಧಾರ್ ನಗರವು ಮಾಳವ-ನಿಮಾಡ್ ಪ್ರದೇಶದ ಐತಿಹಾಸಿಕ ಕೇಂದ್ರಗಳಲ್ಲೊಂದು. ಇಂದೋರ್‌ನಿಂದ ಸುಲಭವಾಗಿ ತಲುಪಬಹುದಾದ ಈ ನಗರ ಹಲವು ಶತಮಾನಗಳ ಇತಿಹಾಸವನ್ನು...

ಭಾರತೀಯ ನಾಗರಿಕತೆಯ ಮುಂದುವರಿಕೆಯ ಭಾಗವೇ  ಈಶಾನ್ಯ ಪ್ರದೇಶ

ಡಾ. ಫಿರ್ಮಿ ಬೋಡೊ ಅವರು ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (JNU) ಸಮಾಜಶಾಸ್ತ್ರ ವಿಭಾಗದ, ಸಾಮಾಜಿಕ ವ್ಯವಸ್ಥೆಗಳ ಅಧ್ಯಯನ ಕೇಂದ್ರದಲ್ಲಿ...
belavadi new surya temple

ಬೆಳವಾಡಿಯ ಸೂರ್ಯಲೋಕ, ವಾಸ್ತುಶಿಲ್ಪ ಮತ್ತು ಅಧ್ಯಾತ್ಮದ ಅಪೂರ್ವ ಸಂಗಮ

ಕರ್ನಾಟಕದ ಪಶ್ಚಿಮ ಘಟ್ಟಗಳ ಮಡಿಲಲ್ಲಿ ನೆಲೆಸಿರುವ ಕಾಫಿನಾಡು- ಚಿಕ್ಕಮಗಳೂರು ಪ್ರವಾಸಿಗರ ಪಾಲಿಗೆ ಸ್ವರ್ಗ. ನಿಸರ್ಗಸೊಬಗು, ಸಾಹಸಮಯ ಚಟುವಟಿಕೆಗಳು ಹಾಗೂ ಅಧ್ಯಾತ್ಮಿಕ...
Chhatrapati Shivaji Maharaj How he built Swarajya and became a ferocious tiger

ಬೆಟ್ಟದ ಇಲಿ ಸ್ವರಾಜ್ಯ ಕಟ್ಟಿ ಹೆಬ್ಬುಲಿಯಾದ ಬಗೆ

ಹದಿನಾರು ಹದಿನೇಳನೇ ಶತಮಾನ. ಮ್ಲೇಚ್ಛರ ನಿರಂಕುಶ ಆಧಿಪತ್ಯ ಭಾರತಮಾತೆಯ ಅನೇಕ ರಾಜ್ಯಗಳಲ್ಲಿ ವ್ಯಾಪಿಸಿ ಹಿಂದೂ ಜನಮಾನಸ ಹೀನಾಯ ಸ್ಥಿತಿಗೆ ತಲುಪಿ...
The Magic Square of 34, the amazing mathematical legacy of ancient India

ಪ್ರಾಚೀನ ಭಾರತದ ಅತ್ಯದ್ಭುತ ಗಣಿತ ಪರಂಪರೆ 34ರ ಮಾಯಾ ಚೌಕ

ನಮ್ಮ ಮಾನಸಿಕತೆ, ನಮ್ಮ ಅಸ್ಮಿತೆಗಳ ಮೇಲೆ ಇಂಗ್ಲಿಷ್ ಭಾಷೆ ಮತ್ತು ರೋಮನ್ ಲಿಪಿಗಳು ಅದೆಂತಹ ಹೊಡೆತ ಕೊಟ್ಟಿವೆಯೆಂದರೆ, ಗಣಿತ –...

ಪ್ರಧಾನಿ ಪಾಠ ರಾಷ್ಟ್ರೀಯ ಶಿಸ್ತಿನ ಅಡಿಪಾಯ

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ‘ಜೀವನ ಸರಳತೆಯ ಪಾಠ’ವು ದೇಶಾದ್ಯಂತ ಮತಿಗೆ, ಮಾತಿಗೆ ತೆರೆದುಕೊಂಡಿದೆ. ಇಂತಹ ಪಾಠ ಯಾ ಸೂತ್ರಗಳನ್ನು...
beaver-golden-graduate-of-natures-university

ಪ್ರಕೃತಿಯ ವಿಶ್ವವಿದ್ಯಾಲಯದ ಚಿನ್ನದ ಪದವೀಧರ ‘ಬೀವರ್’!

ಮನುಷ್ಯನು ನಾಲ್ಕು ಅಕ್ಷರ ಕಲಿತ ತಕ್ಷಣ ಈ ಭೂಮಿಯ ಮೇಲಿನ ಅತ್ಯಂತ ಬುದ್ಧಿವಂತ ಜೀವಿ ತಾನೇ ಎಂಬ ಭ್ರಮೆಯಲ್ಲಿ ಬದುಕುತ್ತಿದ್ದಾನೆ...
Law revolution in West Bengal A brake on hooliganism, a prelude to UCC

ಪಶ್ಚಿಮ ಬಂಗಾಳದಲ್ಲಿ ‘ಕಾನೂನು’ ಕ್ರಾಂತಿ, ಗೂಂಡಾಗಿರಿಗೆ ಬ್ರೇಕ್, ಯುಸಿಸಿಗೆ ಮುನ್ನುಡಿ!

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಸದ್ಯ ಹೊಸದೊಂದು ಅಧ್ಯಾಯ ಶುರುವಾಗಿದೆ. ದಶಕಗಳಿಂದ ಚುನಾವಣಾ ಹಿಂಸಾಚಾರ, ರಾಜಕೀಯ ದ್ವೇಷದ ದಂಗೆಗಳು ಮತ್ತು...
West Bengal elections Bengal’s ‘Vande Mataram moment’

ಪಶ್ಚಿಮ ಬಂಗಾಳದ ಚುನಾವಣೆ, ಬಂಗಾಳದ ‘ವಂದೇ ಮಾತರಂ ಕ್ಷಣ’

ನನಗೆ 2025ರ ಡಿಸೆಂಬರ್ ಮತ್ತು 2026ರ ಫೆಬ್ರವರಿಯಲ್ಲಿ ಬಂಗಾಳಕ್ಕೆ ಭೇಟಿ ನೀಡುವ ಅವಕಾಶ ಸಿಕ್ಕಿತ್ತು. ಅಲ್ಲಿನ ಬಹುತೇಕ ಜನರು ಬದಲಾವಣೆಯನ್ನು...
padma-shri-dr-girish-bhardwaj-a-tribute-to-the-sardar-of-the-suspension-bridge

ಪದ್ಮಶ್ರೀ ಡಾ. ಗಿರೀಶ್ ಭಾರದ್ವಾಜ್: ತೂಗುಸೇತುವೆಯ ಸರದಾರನಿಗೊಂದು ನುಡಿನಮನ

ತೂಗು ಸೇತುವೆಗೆ ನಮ್ಮ ದೇಶದಲ್ಲಿ ಇನ್ನೊಂದು ಹೆಸರು ಬಹುಶಃ ಗಿರೀಶ್ ಭಾರದ್ವಾಜ್. ಜುಲೈ 7ರಂದು ಈ ಮಣ್ಣಿನಿಂದ ದೂರಾದ ಗಿರೀಶ್...

ನಕಲಿ ಪರಿಸರವಾದದ ಅಸಲಿ ಮುಖಗಳು

ಭಾರತದಲ್ಲಿ ದೇಶದ ಸುರಕ್ಷತೆಗೆ, ಅಭಿವೃದ್ಧಿಗಳಿಗೆ ಪೂರಕವಾದ ಯೋಜನೆಗಳು ಬಂದಾಗ ಪರಿಸರವಾದಿಗಳೆಂಬ ಹಣೆಪಟ್ಟಿ ಹಚ್ಚಿಕೊಂಡ ಕೆಲವು ಮಂದಿ ಧುತ್ತನೆ ಎದ್ದೇಳುತ್ತಾರೆ. ಇವರು...

ದೇಹ, ಮನಸ್ಸಿಗೆ ಯೋಗವೇ ಚಾರ್ಜರ್

ಅಂತಾರಾಷ್ಟ್ರೀಯ ಯೋಗ ದಿನಾಚರಣೆ- ಜೂನ್ 21 ಜೂನ್ 21 ವರ್ಷದ ಅತಿ ಉದ್ದದ ದಿನ ಮತ್ತು ಉತ್ತರಾಯಣದ ಪರಮಾವಧಿ. ಸೂರ್ಯ...

ತರಗತಿಗಳು ರಾಜಕೀಯ ವೇದಿಕೆಯಾಗದಿರಲಿ ಸಮವಸ್ತ್ರ ವಿವಾದದ ಸುಳಿಯಲ್ಲಿ ಶಿಕ್ಷಣ ವ್ಯವಸ್ಥೆ

ವ್ಯಾವಹಾರಿಕ ಜಗತ್ತು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಅತ್ಯಂತ ವೇಗವಾಗಿ ಮುಂದುವರಿಯುತ್ತಿರುವ ಈ ಕಾಲಘಟ್ಟದಲ್ಲಿ, ಕರ್ನಾಟಕದ ಶಾಲಾ ಶಿಕ್ಷಣ ವ್ಯವಸ್ಥೆಯು ಹಿಜಾಬ್...

ತಮಿಳುನಾಡಿನ ವೈಚಾರಿಕ ಮತ್ತು ಭಾವನಾತ್ಮಕ ಸ್ಥಿತಿ-ಗತಿ

ಸಿನೆಮಾ ನಟನೊಬ್ಬ ಮೊತ್ತಮೊದಲ ಬಾರಿಗೆ ಇಷ್ಟೊಂದು ದೊಡ್ಡ‌ ಗೆಲುವನ್ನು ತಮಿಳುನಾಡಿನಲ್ಲಿ ಸಾಧಿಸಿದ್ದರಲ್ಲಿ ಜೋಸೆಫ್ ವಿಜಯ್ ಅವರೇ ಮೊದಲು ಎಂಬುದು ಬಹು...

ಡಿಜಿಟಲ್ ರೂಪಾಯಿ: ಸರ್ಕಾರಿ ಭ್ರಷ್ಟಾಚಾರದ ನಿರ್ಮೂಲನೆಗೆ ಒಂದು ಪ್ರಬಲ ಅಸ್ತ್ರ

ಅದೆಷ್ಟೋ ಸರ್ಕಾರಿ ಯೋಜನೆಗಳು ಕಾಗದದ ಮೇಲೆ ಸರಳವಾಗಿ ಕಂಡರೂ, ವಾಸ್ತವದಲ್ಲಿ ಅತ್ಯಂತ ಗೊಂದಲಮಯವಾಗಿರುತ್ತವೆ. ಗುತ್ತಿಗೆದಾರರೊಬ್ಬರು ರಸ್ತೆ, ಸೇತುವೆ ನಿರ್ಮಿಸುತ್ತಾರೆ ಅಥವಾ...
the-world-of-india-the-influence-of-ancient-civilization

ಜಗದಗಲ ಭಾರತವರ್ಷ- ಪ್ರಾಚೀನ ನಾಗರಿಕತೆಯ ಪ್ರಭಾವ

ಸ್ವಾಮಿ ವಿವೇಕಾನಂದರ ದೂರದೃಷ್ಟಿಯಿಂದ ಹಿಡಿದು ಇಂದಿನ ಜಾಗತಿಕ ಮನ್ನಣೆಯವರೆಗೆ, ಭಾರತದ ನಾಗರಿಕತೆಯ ಪ್ರಭಾವವು ತನ್ನ ಸಾರ್ವಕಾಲಿಕ ಮೌಲ್ಯಗಳು, ಸಂಸ್ಕೃತಿ ಮತ್ತು...
From the saffron wave to the creative economy

ಕೇಸರಿ ಅಲೆಯಿಂದ ಸೃಜನಶೀಲ ಆರ್ಥಿಕತೆಯವರೆಗೆ

ಪಶ್ಚಿಮ ಬಂಗಾಳದಲ್ಲಿ ಭರವಸೆಯೋ ಅಥವಾ ರಾಜಕೀಯ ಭ್ರಮೆಯೋ? ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಪರವಾಗಿ ಪಶ್ಚಿಮ ಬಂಗಾಳದಲ್ಲಿ ನಡೆದಿರುವ ರಾಜಕೀಯ...
Kerala Ramayana Masam

ಕೇರಳದ ‘ರಾಮಾಯಣ ಮಾಸಂ’ ಹಿಂದಿನ ಕಥೆ

ಕರ್ಕಡಕಂ ತಿಂಗಳ ಅರ್ಥವನ್ನೇ ಬದಲಿಸಿದ 1982ರ ಐತಿಹಾಸಿಕ ಚಳವಳಿ ನಾಲ್ಕು ದಶಕಗಳಿಗೂ ಹೆಚ್ಚು ಕಾಲದಿಂದ ಆಚರಿಸಿಕೊಂಡು ಬರಲಾಗುತ್ತಿರುವ ‘ರಾಮಾಯಣ ಮಾಸಂ’...

ಕಾಲ ಮೀರಿದ ವ್ಯಕ್ತಿತ್ವ ಮತ್ತು ಚಿಂತನೆ: ಡಾ. ಹೆಡಗೆವಾರ್

ಒಂದು ವಸ್ತು, ಉಪಕರಣ, ತತ್ತ್ವ, ಸಿದ್ಧಾಂತ ಇತ್ಯಾದಿಗಳು ಮನುಷ್ಯನ ಜೀವನದಲ್ಲಿ ಬದಲಾವಣೆ ಮತ್ತು ಉನ್ನತಿಗೆ ಅವಶ್ಯಕತೆಯಾಗಿ ಬಂದು ಒದಗಬಹುದು. ಈ...
S Janaki

ಎಸ್ ಜಾನಕಿ- ಗೀತ ನಮನ

ಪ್ರಖ್ಯಾತ ಗಾಯಕಿ ಎಸ್. ಜಾನಕಿ ಅವರು ಗಾನ ಸರಸ್ವತಿಯಲ್ಲಿ ಲೀನರಾದ ಹಿನ್ನೆಲೆಯಲ್ಲಿ ಅವರು ಹಾಡಿರುವ ಗೀತೆಗಳ ಮೊದಲ ಸಾಲುಗಳನ್ನೇ ಪೋಣಿಸಿ...
Aashadha Masa

ಆಷಾಢ ಮಾಸ: ಪ್ರಕೃತಿ, ಪರಂಪರೆ ಮತ್ತು ಪರಮಾರ್ಥದ ಸಂಗಮ

ಭಾರತೀಯ ಕಾಲಗಣನೆಯು ಕೇವಲ ದಿನ, ತಿಂಗಳು ಮತ್ತು ವರ್ಷಗಳನ್ನು ಲೆಕ್ಕಹಾಕುವ ವಿಧಾನವಲ್ಲ; ಅದು ಪ್ರಕೃತಿಯ ಚಲನೆ, ಮಾನವನ ಜೀವನ ಮತ್ತು...
RSS at 100 What does Reshmi Aysha says?

ಆರ್‌ಎಸ್‌ಎಸ್‌ಗೆ 100: ರೇಶ್ಮಿ ಆಯಿಷಾ ಏನು ಹೇಳುತ್ತಾರೆ?

ರೇಶ್ಮಿ ಆಯಿಷಾ ತಿರುವನಂತಪುರಂ ಕಿಮ್ಸ್ ಹೆಲ್ತ್ ಆಸ್ಪತ್ರೆಯ ಸಿಇಒ ಮತ್ತು ನಾಗರ ಕೊಯಿಲ್‌ನ ಅದೇ ಸಮೂಹದ ಆಸ್ಪತ್ರೆಯ ನಿರ್ದೇಶಕಿ. ಆಕೆ...

You Missed